ವಾರ್ತಾ ಇಲಾಖೆಯಲ್ಲಿ 72ನೇ ಗಣರಾಜ್ಯೋತ್ಸವ ಆಚರಣೆ

0
98

ಬಳ್ಳಾರಿ,ಜ.26 : ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ 72ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಾಮಲಿಂಗಪ್ಪ.ಬಿ.ಕೆ ಅವರು ಧ್ಜಜಾರೋಹಣ ನೆರವೇರಿಸಿದರು. ನಂತರ ಎಲ್ಲಾ ಸಿಬ್ಬಂದಿಗಳಿಗೆ ಸಿಹಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ್, ಸಿಬ್ಬಂದಿಗಳಾದ ಹೆಚ್.ವಿಜಯಕುಮಾರ್, ರೋಜ್‍ಮೇರಿ, ಶಿವ.ಟಿ, ಹನುಮಂತ, ಮಲ್ಲೇಶಪ್ಪ,ಶ್ರೀಧರ್ ಕವಾಲಿ ಸೇರಿದಂತೆ ಪತ್ರಕರ್ತರು ಇದ್ದರು.

LEAVE A REPLY

Please enter your comment!
Please enter your name here