ಕರ್ನಾಟಕ ಯುವಶಕ್ತಿ ಸೇವಾ ಟ್ರಸ್ಟ್ ವತಿಯಿಂದ ಕೊರೋನಾ ಜಾಗೃತಿ ಹಾಗೂ ಉಚಿತ ಮಾಸ್ಕ್ ಗಳ ವಿತರಣೆ

0
97

ಸಿಂಧನೂರು ನಗರದ ಸುಕಾಲಪೇಟೆ ಸುತ್ತ ಮುತ್ತ ಇರುವ ಸ್ಲಂ ನಿವಾಸಿಗಳಿಗೆ ಹಾಗೂ ವಿವಿಧೆಡೆ ಕರ್ನಾಟಕ ಯುವ ಶಕ್ತಿ ಸೇವಾ ಟ್ರಸ್ಟ್ ವತಿಯಿಂದ ಕೊರೊನ ಜಾಗೃತಿ ಮೂಡಿಸಿ ನಿರ್ಗತಿಕರಿಗೆ ಉಚಿತವಾಗಿ ಮಾಸ್ಕ್ ಗಳನ್ನು ವಿತರಿಸಲಾಯಿತು..

ಈ ಸಂದರ್ಭದಲ್ಲಿ ಕರ್ನಾಟಕ ಯುವ ಶಕ್ತಿ ಸೇವಾ ಟ್ರಸ್ಟ್ ನ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಂತೋಷ್ ಅಂಗಡಿ , ಚಲನಚಿತ್ರ ನಿರ್ದಶಕ ಉಮೇಶ್ ಪಾಟೀಲ್ , ಟ್ರಸ್ಟ್ ತಾಲೂಕು ಉಪಾಧ್ಯಕ್ಷ ಸಂತೋಷ್ ಹಿರೇಮಠ್ , ತಾಲೂಕು ಸಂಘಟನೆ ಕಾರ್ಯದರ್ಶಿ ಮೋಹನ್ ಗೌಡ ಇದ್ದರು ….

ವರದಿ:ಅವಿನಾಶ ದೇಶಪಾಂಡೆ

LEAVE A REPLY

Please enter your comment!
Please enter your name here