ಬಳ್ಳಾರಿ ಜಿಲ್ಲೆಗೆ ನೂತನ ಲೋಕಾಯುಕ್ತ ಎಸ್ಪಿಯಾಗಿ ಎಚ್. ಮಂಜುನಾಥ ಬಾಬು ಅಧಿಕಾರ ಸ್ವೀಕಾರ

0
160

ಬಳ್ಳಾರಿ,ಮೇ,19 :ಬಳ್ಳಾರಿ ಜಿಲ್ಲೆಗೆ ನೂತನ ಲೋಕಾಯುಕ್ತ ಎಸ್ಪಿಯಾಗಿ ಎಚ್. ಮಂಜುನಾಥ ಬಾಬು ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ಬೆಂಗಳೂರು ವಿಭಾಗದ ಜೆ.ಸಿ.ನಗರ ಮತ್ತು ಸುಬ್ರಹ್ಮಣ್ಯ ಪುರಂಗಳಲ್ಲಿ ಸಹಾಯಕ ಪೆÇೀಲಿಸ್ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ಎಸ್.ಪಿ. ಹುದ್ದೆಗೆ ಬಡ್ತಿ ಪಡೆದ ನಂತರ ಬಳ್ಳಾರಿ ಜಿಲ್ಲೆಯ ನೂತನ ಲೋಕಾಯುಕ್ತ ಎಸ್.ಪಿ ಯಾಗಿ ಅವರು ಮೇ19 ರ ಬುಧವಾರ ಅಧಿಕಾರ ಸ್ವೀಕರಿಸಿದರು.
ಈ ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯ ಲೋಕಾಯುಕ್ತ ಕಛೇರಿಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here