ರಾಮನಗರ, ಸೆ,೧೮ : ರಾಮನಗರ ರೇಂರ್ಸ್ ಘಟಕ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ರಾಮನಗರ ಸ್ಥಳೀಯ ಸಂಸ್ಥೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದೊಂದಿಗೆ ಸ್ವಾತಂತ್ರೊö್ಯÃತ್ಸವ ೭೫ ಅಮೃತ ವರ್ಷಾಚರಣೆ, ಶಿಕ್ಷಕರ ದಿನಾಚರಣೆ ಮತ್ತು ಕೊರೊನಾ ವಾರಿಯರ್ಸ್ಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವನ್ನು ಇತ್ತೀಚೆಗೆ ರಾಮನಗರ ರೇಂರ್ಸ್ ಘಟಕ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಸಲಾಯಿತು.
ರಾಮನಗರ ಸ್ಥಳೀಯ ಸಂಸ್ಥೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷರಾದ ಪದಮ್ ಚಂದ್ ಜ್ಯೆನ್ ಅವರು ಕಾರ್ಯಕ್ರಮ ಉದ್ಘಾಸಿದರು. ನಂತರ ಕೊರೊನಾ ವಾರಿಯರ್ಸ್ಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ರಾಮನಗರ ಸ್ಥಳೀಯ ಸಂಸ್ಥೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಕೃಷ್ಣಪ್ಪ ಎಸ್, ಸ.ಪ್ರ.ದ.ಮ ಕಾಲೇಜಿನ ಇತಿಹಾಸ ಪ್ರಾಧ್ಯಾಪಕರು ಸಾವಿತ್ರಮ್ಮ .ಎ.ಎಸ್ ಹಾಗೂ ಸ.ಪ್ರ.ದ.ಮ ಕಾಲೇಜಿನ ರೇಂರ್ಸ್ ಲೀಡರ್, ಕಾರ್ಯಕ್ರಮ ಆಯೋಜಕರಾದ ಡಾ.ಅಬಿದ ಬೇಗಂ ಅವರು ಉಪಸ್ಥಿತರಿದ್ದರು.