ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

0
104

ವಿಜಯನಗರ:ಅ.20: ವಿಜಯನಗರ ಜಿಲ್ಲೆಯ ತಾಲೂಕು ಕಚೇರಿಯ ವತಿಯಿಂದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಬುಧವಾರ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಗ್ರೇಡ್-2 ತಹಶೀಲ್ದಾರರಾದ ಮೇಘನಾ ಅವರು ಪುಷ್ಪ ನಮನ ಸಲ್ಲಿಸಿ, ನಂತರ ಎಲ್ಲಾರಿಗೂ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಕಚೇರಿಯ ಶಿರಸ್ತೇದಾರರಾದ ರಮೇಶ, ಶ್ರೀಧರ್, ಆಹಾರ ಇಲಾಖೆಯ ಶಿರಸ್ತೇದಾರರಾದ ನಾಗರಾಜ ಹಾಗೂ ತಾಲೂಕು ಕಚೇರಿಯ ಸಿಬ್ಬಂದಿ ಮತ್ತು ಸಮಾಜದ ಮುಖಂಡರರು ಜಯಂತಿಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here