ಸಚಿವರಿಂದ ಕಾಮಗಾರಿಗಳ ಶಂಕುಸ್ಥಾಪನೆ.

0
131

ಶಿವಮೊಗ್ಗ, ಮಾರ್ಚ್ 05 :ಶಿವಮೊಗ್ಗ ಮಹಾನಗರಪಾಲಿಕೆ ಆವರಣದಲ್ಲಿ ಇಂದು ಸುಶಾಸನ ಭವನ ನಿರ್ಮಾಣ ಹಾಗೂ ಮಹಾತ್ಮಗಾಂಧಿ ನಗರ ವಿಕಾಸ ಯೋಜನಾ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪರವರು ನೆರವೇರಿಸಿದರು.

ಈ ವೇಳೆ ಮಹಾನಗರಪಾಲಿಕೆ ಮಹಾಪೌರರಾದ ಸುನೀತಾ ಎಸ್.ಅಣ್ಣಪ್ಪ, ಉಪ ಮಹಾಪೌರರಾದ ಕೆ.ಶಂಕರ್, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರಾದ ಸುವರ್ಣ ಶಂಕರ್, ರೇಖಾ ರಂಗನಾಥ್, ಹೆಚ್.ಸಿ.ಯೋಗಿಶ್, ಇತರೆ ಸದಸ್ಯರು, ಪಾಲಿಕೆ ಆಯುಕ್ತ ಕೆ.ಮಾಯಣ್ಣ ಗೌಡ, ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here