ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡಗಳಿಗೆ ಮಣ್ಣಿನ ಮಡಿಕೆ ಕಟ್ಟಿ ಪಕ್ಷಿಗಳಿಗೆ ನಿರುಣಿಸುವ ಕಾರ್ಯ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಗುರುಗಳು, ಶಾಲಾ ಸ್ಕೌಟ್ ಗೈಡ್ಸ್ ತಂಡ ನಾಯಕಿ ಸೀಮಾ ಶಿಕ್ಷಕಿ ಹಾಗೂ ಸಹ ಶಿಕ್ಷಕರು ಸೇರಿದಂತೆ ಮಕ್ಕಳು ಪಕ್ಷಿಗಳಿಗೆ ಮಣ್ಣಿನ ಮಡಿಕೆಗಳನ್ನು ನೀಡಿದ ವನಸಿರಿ ಫೌಂಡೇಶನ್ ಗೆ ಶಾಲಾ ಆಡಳಿತ ಮಂಡಳಿಯ ವತಿಯಿಂದ ಧನ್ಯವಾದಗಳನ್ನು ಅರ್ಪಿಸಿದರು
ವರದಿ: ಅವಿನಾಶ್ ದೇಶಪಾಂಡೆ