ಕೊಟ್ಟೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಹುಲುಗೇಶ್, ನಿಧನ

0
392

ಕೊಟ್ಟೂರು:17:ಏ: ಕೊಟ್ಟೂರು ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಟಿ.ಹುಲುಗೇಶ್ (33) ಹೃದಯಾಘಾತದಿಂದ ಭಾನುವಾರ ಬೆಳಿಗ್ಗೆ ನಿಧನರಾದರು.

ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂದುಬಳಗವನ್ನು ಹೊಂದಿದ್ದರು. ಮೃತರ ನಿಧನಕ್ಕೆ ಕೊಟ್ಟೂರು ಸಮಸ್ತ ಪತ್ರಿಕಾ ಬಳಗದವರು ಮತ್ತಿತರ ಗಣ್ಯರು ಕಂಬನಿ ಮಿಡಿದು ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಅಂತ್ಯ ಕ್ರಿಯೆ ಭಾನುವಾರ ಸಂಜೆ ನೆರವೇರಿತು

LEAVE A REPLY

Please enter your comment!
Please enter your name here