ಸಂಡೂರು ತಹಶೀಲ್ದಾರ್ ಕಚೇರಿಯಲ್ಲಿ ಶ್ರೀ ಬಸವೇಶ್ವರ ಜಯಂತಿ ಆಚರಣೆ

0
121

ಸಂಡೂರು:ಮೇ.03: ಸಂಡೂರು ತಾಲೂಕು ಆಡಳಿತ ವತಿಯಿಂದ ಮಹಾಮಾನವತಾವಾದಿ ಶ್ರೀ ಬಸವೇಶ್ವರ ಅವರ ಜಯಂತಿನ್ನು ತಾಲೂಕು ಕಚೇರಿಯಲ್ಲಿ ಮಂಗಳವಾರದಂದು ಸರಳವಾಗಿ ಆಚರಿಸಲಾಯಿತು.

ಶ್ರೀ ಬಸವೇಶ್ವರ ಅವರ ಬಾವಚಿತ್ರಕ್ಕೆ ತಹಶೀಲ್ದಾರ್ ಕೆ.ಎಂ.ಗುರುಬಸವರಾಜ ಅವರು ಪುಷ್ಪ ನಮನ ಸಲ್ಲಿಸಿ, ಎಲ್ಲಾರಿಗೂ ಬಸವೇಶ್ವರ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ.ಎಂ.ಗುರುಬಸವರಾಜ್,ಯರ್ರಿಸ್ವಾಮಿ
ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here