ಮುಳುಗಿದ ಸೇತುವೆ ಮೇಲೆ ವಿದ್ಯಾರ್ಥಿಗಳು: ವಾಹನ ಸವಾರರ ಸಂಚಾರ.ಅಪಾಯಕ್ಕೆ ಆಹ್ವಾನ!

0
650

ಕೊಟ್ಟೂರು: ಕಳೆದ ದಿನಗಳಿಂದ ಸುರಿದ ಮಳೆಗೆ ತಾಲೂಕಿಯಾದ್ಯಂತ ನಿರಂತರವಾಗಿ ಮಳೆ ಸುರಿದಿದೆ. ಪರಿಣಾಮ ಮಳೆಗೆ ಕೆಳಹಂತದ ಸೇತುವೆಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ. ಹೀಗೆ ಜಲಾವೃತವಾದ ಅಪಾಯಕಾರಿ ಸೇತುವೆ ಮೇಲೆಯೇ ಬೈಕ್ ಸವಾರರು, ವಿದ್ಯಾರ್ಥಿಗಳು ಕಾಲೇಜಿಗೆ ಕಾಲ್ನಡಿಗೆ ಮೂಲಕ ಹೋಗುತ್ತಿದ್ದಾರೆ.

ತಾಲೂಕಿನಯ ಚಿರಿಬಿ ರೋಡ್ ಪಟ್ಟಣದ ಹೊರವಲಯದಲ್ಲಿ ಅಡ್ಡಲಾಗಿ ನಿರ್ಮಿಸಿದ ಸೇತುವೆ ಮುಳುಗಡೆಯಾಗಿದೆ. ಸಂಪೂರ್ಣ ಮುಳುಗಡೆ ಆಗಿರುವ ಸೇತುವೆ ಮೇಲೆ ಬೈಕ್-ಕಾರು ಹಾಗೂ ಪ್ರಯಾಣಿಕರು ಕಾಲ್ನಡಿಗೆ ಮೂಲಕ ಸಂಚರಿಸುತ್ತಿದ್ದಾರೆ. ಇದಲ್ಲದೇ ಮುಳುಗಡೆಯಾದ ಸೇತುವೆ ಮೇಲೆ ಕಾಲೇಜು ವಿದ್ಯಾರ್ಥಿಗಳು ನಡೆದುಕೊಂಡು ಕಾಲೇಜಿಗೆ ಹೋಗುತ್ತಿದ್ದಾರೆ.

LEAVE A REPLY

Please enter your comment!
Please enter your name here