ಗಂಗಮ್ಮನಹಳ್ಳಿ ಕಳಸಾ ರೋಹಣ ಹಾಗೂ ಅಡ್ಡಪಲ್ಲಕ್ಕಿ ಕಾರ್ಯಕ್ರಮ

0
206

ಕೊಟ್ಟೂರು: ತಾಲೂಕು ಗಂಗಮ್ಮನಹಳ್ಳಿ ಗ್ರಾಮದಲ್ಲಿ ದಿನಾಂಕ:-26-01-2023 ರಂದು ಗುರುವಾರ ಶ್ರೀಮದ್ ಉಜ್ಜಯನಿ ಸದ್ಧರ್ಮ ಸಿಂಹಸನಾದೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳ ಶ್ರೀ ಪೀಠ ಉಜ್ಜಯನಿ ಇವರ ದಿವ್ಯ ಸಾನಿಧ್ಯದಲ್ಲಿ ಗಂಗಮ್ಮನ ಹಳ್ಳಿಯ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಶ್ರೀ ದುರ್ಗಾಂಭಿಕ ದೇವಿಯ ಗೋಪುರಗಳ ಕಳಸಾ ರೋಹಣ ಕಾರ್ಯಕ್ರಮ ಹಾಗೂ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಧರ್ಮಸಭೆ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಕೂಡ್ಲಿಗಿಯ ಹಿರೇಮಠದ ಸ್ವಾಮಿಗಳದ ಶ್ರೀ ಪ್ರಶಾಂತಸಾಗರ ಸ್ವಾಮೀಜಿಯವರು ಹಾಗೂ ಪೂಜಾ ಕಾರ್ಯಕ್ರಮಗಳನ್ನು ಕೋಣನಹಳ್ಳಿ ಪ್ರಕಾಶ ಶಾಸ್ತ್ರೀಗಳು ನೆರವೇರಿಸಿ ಕೊಟ್ಟರು.ಗಂಗಮ್ಮನಹಳ್ಳಿ ಗ್ರಾಮದ ಸಮಸ್ತ ದೈವಾದಿನರು ಹಾಗೂ ಎಲ್ಲಾ ಭಕ್ತಾದಿಗಳು ಹಾಗೂ ಸುತ್ತ ಮುತ್ತಲಿನ ಗ್ರಾಮದ ಭಕ್ತಾದಿಗಳು ಭಾಗವಹಿಸಿ ಯಶಸ್ವಿಗೊಳಿಸಿದರು.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here