ಮಹಿಳಾ ದಿನಾಚರಣೆ ಅಂಗವಾಗಿ ಎನ್ ಟಿ ಶ್ರೀನಿವಾಸ್ ರಿಂದ ಸೀಮಂತ ಮತ್ತು ಉಡಿತುಂಬುವ ಕಾರ್ಯಕ್ರಮ

0
147

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದ ಮಾಜಿ ಶಾಸಕ ಎನ್ ಟಿ ಬೊಮ್ಮಣ್ಣನವರ ಪುತ್ರ ಹಾಗೂ 2023ರ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾದ ಡಾಕ್ಟರ್ ಏನ್ ಟಿ ಶ್ರೀನಿವಾಸ್ ರವರು ಅಂತರಾಷ್ಟ್ರೀಯ ಮಹಿಳಾ

ದಿನಾಚರಣೆಯ ಅಂಗವಾಗಿ ಸೀಮಂತ ಸಂಭ್ರಮ ಮಹಿಳಾ ದಿನಾಚರಣೆ ಅಂಗವಾಗಿ ಸೀಮಂತ ಮತ್ತು ಉಡಿ ತುಂಬುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಕಾರ್ಯಕ್ರಮದಲ್ಲಿ ಶ್ರೀಮತಿ ಒಬಮ್ಮಬೊಮ್ಮಣ್ಣ ಎನ್ ಟಿ ತಮ್ಮಣ್ಣ , ಎನ್ ಟಿ ಶ್ರೀನಿವಾಸ್, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಣ್ಣ, ಎನ್ ವಿ ತಮ್ಮಣ್ಣ, ಮಾಜಿ ಎ ಪಿ ಎಂ ಸಿ ಉಪಾಧ್ಯಕ್ಷ ಕೊಟ್ಟೂರು ಮಹಾಬಲೇಶ್ವರ್, ಬಸವರಾಜ್, ಹನುಮಂತ, ಮಾಜಿ ಕಾಂಗ್ರೆಸ್ ಯೂತ್ ಪ್ರೆಸಿಡೆಂಟ್ ನೌಷದ್ ಆಶಾಕಾರ್ಯಕರ್ತೆಯರು ಮತ್ತು ಎನ್ ಟಿ ಶ್ರೀನಿವಾಸ್ ಅಭಿಮಾನಿ ಬಳಗದರು ಸುತ್ತ ಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು

ವರದಿ ನಂದೀಶ್ ನಾಯಕ

LEAVE A REPLY

Please enter your comment!
Please enter your name here