ಕೊಟ್ಟೂರು ಪಟ್ಟಣದ ವಿವಿಧೆಡೆಯಲ್ಲಿ ಪೊಲೀಸ್ ಪಥ ಸಂಚಲನ.

0
242

ಕೊಟ್ಟೂರು: ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು. ಮತದಾರರು ನಿರ್ಭಯವಾಗಿ ಮತದಾನ ಮಾಡಬೇಕು.

ಎನ್ನುವ ಉದ್ದೇಶದಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಾಪಿಡ್ ಆಕ್ಷನ್ ಫೋರ್ಸ್ ವತಿಯಿಂದ
ಕೊಟ್ಟೂರು ಪೊಲೀಸ್ ಠಾಣೆಯ ಸಹಕಾರದೊಂದಿಗೆ ಕೊಟ್ಟೂರು ಪಟ್ಟಣದಲ್ಲಿ ಪಂಥ ಸಂಚಲನ ಕೈಗೊಂಡರು.

ಕೊಟ್ಟೂರಿನ ಪಟ್ಟಣದಲ್ಲಿ ವಿವಿಧ ಪ್ರಮುಖ ಬೀದಿಗಳಲ್ಲಿ ಪಂಥ ಸಂಚಲನ ನಡೆಸಲಾಯಿತು.ಸಂಚರಿಸಿ ಮತದಾರರಲ್ಲಿ ಭಯದ ವಾತಾವರಣ ಹೋಗಲಾಡಿಸಿದರು. ಪಂಥ ಸಂಚಲನದಲ್ಲಿ ಕೇಂದ್ರ ಭದ್ರತಾ ನಡೆಯಿತು.

ಈ ಸಂದರ್ಭದಲ್ಲಿ ಕೊಟ್ಟೂರು ಸರ್ಕಲ್ ಇನ್ಸ್ಪೆಕ್ಟರ್. ಕೊಟ್ಟೂರು ಪಿಎಸ್ಐ. ಎಎಸ್ಐ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here