ಇಂದು ಡಿಗ್ರಿ ಕಾಲೇಜಿನ ಪ್ರಾಂಶುಪಾಲ ಡಾ.ವಾಗಿಶಯ್ಯ ವಿದ್ಯಾ ವಿಷಯಕ ಪರಿಷತ್ ಸದಸ್ಯರಾಗಿ ನೇಮಕ

0
415

ಕೊಟ್ಟೂರು: ಪಟ್ಟಣದ ಇಂದು ಡಿಗ್ರಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವಾಗೀಶಯ್ಯ ಪಿ.ಎಂ. ಇವರನ್ನು ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಮೇ 23, 2023 ರಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದ್ದು, ಎರಡು ವರ್ಷದವರೆಗೆ ಪರಿಷತ್ ನ ಸದಸ್ಯರಾಗಿ ಮುಂದುವರೆಯಲಿದ್ದಾರೆ.
ವಿದ್ಯಾ ವಿಷಯಕ ಪರಿಷತ್ ಸದಸ್ಯರಾಗಿ ನೇಮಕವಾಗಿದ್ದಕ್ಕೆ ಕಾಲೇಜಿನ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ಸಮಸ್ತ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here