Tuesday, January 13, 2026
HomeKotturuಡಾ || ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ ಹದಿನಾರನೇ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮ

ಡಾ || ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ ಹದಿನಾರನೇ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮ

ವರದಿ : ಶಿವರಾಜ್ ಕನ್ನಡಿಗ
ಕೊಟ್ಟೂರು : ಇಂದು ಕಾಲೇಜ್ ಕೊಟ್ಟೂರಿನಲ್ಲಿ ಗವಾಯಿಗಳವರ ಹದಿನಾರನೇ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಡಾ || ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರು ಉಭಯ ಗಾನ ವಿಶಾರದರು, ತ್ರಿಭಾಷಾ ಕವಿವರ್ಯ, ಸಕಲ ವಾದ್ಯ ಕಂಠೀರವ ನಾಡೋಜ ಹಾಗೂ ಕಾಳಿದಾಸ ಪ್ರಶಸ್ತಿ ವಿಜೇತರು ಪರಮಪೂಜ್ಯ ಡಾ || ಪಂಡಿತ್ ಪುಟ್ಟರಾಜ ಗವಾಯಿಗಳವರ ಹದಿನೈದನೇ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ದಿನಾಂಕ 12-12-2024 ರ ಶುಕ್ರವಾರದಂದು ಸಂಜೆ 6 :00 ಕ್ಕೆ ಸರಿಯಾಗಿ ಕೊಟ್ಟೂರಿನ ಇಂದು ಕಾಲೇಜ್ ನಲ್ಲಿ ಆಯೋಜನೆ ಮಾಡಲಾಗಿದೆ.

ಅಂದು ಸಂಜೆ ಸೋನಿ ಹಿಂದಿ ವಾಹಿನಿಯ Indion Idol ಕಾರ್ಯಕ್ರಮ ಖ್ಯಾತಿಯ ಹಾಗೂ Zee ಕನ್ನಡ ಸರಿಗಮಪ ಕಾರ್ಯಕ್ರಮ ಖ್ಯಾತಿಯ ಗಾಯಕಿ ಸರಿಗಮಪ ಸೀಸನ್ 21 ರ ವಿನ್ನರ್ ಶಿವಾನಿ ಶಿವದಾಸ್ ತಂಡದವರಿಂದ ಸಂಗೀತ ಕಾರ್ಯಕ್ರಮವಿರುತ್ತದೆ ಆತ್ಮೀಯ ಕಲಾಭಿಮಾನಿಗಳು ಕಲಾ ಪ್ರೋತ್ಸಾಹಕರು ತಾವೆಲ್ಲರೂ ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಕೇಳಿಕೊಳ್ಳುತ್ತೇವೆ. ಮತ್ತು ಸುಧಾಕರ ಪಾಟೀಲ್ ಅಧ್ಯಕ್ಷರು ಡಾ || ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ ಸೇವಾ ಸಮಿತಿ ಕೊಟ್ಟೂರು ವತಿಯಿಂದ ಸರ್ವರಿಗೂ ಪ್ರೀತಿಪೂರ್ವಕ ಸುಸ್ವಾಗತ ಪತ್ರಿಕೆ ಮೂಲಕ ತಿಳಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments